Breaking News

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

Spread the love

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ.
ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ