ಮಂಗಳೂರು: ಲೋಕಾಯುಕ್ತ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಗಣೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸೈಮನ್ ಅವರನ್ನು ನೂತನ ಲೋಕಾಯುಕ್ತ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. ಸೈಮನ್ ಹಿಂದೆ ದಕ್ಷಿಣ ಕನ್ನಡ ಎಸಿಬಿ ಎಸ್ಪಿ ಆಗಿದ್ದರು.
ಮಂಗಳೂರು ಲೋಕಾಯುಕ್ತ ವಿಭಾಗವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿ ಹೊಂದಿದೆ.