Breaking News

ಮತ್ತೆ ಭುಗಿಲೆದ್ದ ಟಿಪ್ಪು- ಸಿದ್ದು ವಿವಾದ; ಕಾಂಗ್ರೆಸ್ ಕಿಡಿ

Spread the love

ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ಬಿಡುಗಡೆಯಾಗಲಿರುವ ” ಸಿದ್ದು ನಿಜಕನಸುಗಳು” ಪುಸ್ತಕ ಭಾರಿ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಟಿಪ್ಪು ನಿಜ ಕನಸು ಮಾದರಿಯಲ್ಲಿ ಸಿದ್ದು ನಿಜಕನಸು ಪುಸ್ತಕ ಬರೆಯಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ.

 

ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿದೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ