Breaking News

ವೈಜ್ಞಾನಿಕ ಮನೋಭಾವ ಮೂಡಿಸಿ’

Spread the love

ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೇಪಿಸಬೇಕು ಎಂದು ಮಯೂರ ಆಂಗ್ಲ ಮಾಧ್ಯಮ ಶಾಲೆ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು.

ನಗರದ ಮಯೂರ ಶಾಲೆಯಲ್ಲಿ ಮಂಗಳವಾರ ವಾರ್ಷಿ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ.

ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಹುದುಗಿದ್ದು ಅದನ್ನು ಗುರುರಿಸಿ ಪ್ರೋತ್ಸಾಹಿಸಿದಾಗ ಅವರು ಪ್ರತಿಭಾವಂತರಾಗುತ್ತಾರೆ ಎಂದರು.

ಶಾಲೆಯ ಆಡಳಿತಾಧಿಕಾರಿ ಎಸ್.ಬಿ.ಮುರಗೋಡ, ಮುಖ್ಯ ಶಿಕ್ಷಕಿ ಚೇತನಾ ಪಾಗದ ಇದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ