Breaking News

ಮೂವರು ಸಹೋದರಿಯರ ಸಾಮೂಹಿಕ ಆತ್ಮಹತ್ಯೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದ ಪ್ರಕರಣ

Spread the love

ತುಮಕೂರು: ತಂದೆ, ತಾಯಿ ಹಾಗೂ ಆಸರೆಯಾಗಿದ್ದ ಅಜ್ಜಿಯನ್ನೂ ಕಳೆದುಕೊಂಡ ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಬತ್ತು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ.

ಮೂವರ ಶವಗಳೂ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆಗೈದ ಸಹೋದರಿಯರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ