Breaking News

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಿಎಸ್‌ಐ ಹಗರಣದ ಆರೋಪಿ ಒಲವು

Spread the love

ಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಆರ್.ಡಿ.ಪಾಟೀಲ ಶುಕ್ರವಾರ ಮಧ್ಯರಾತ್ರಿ ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

7 ನಿಮಿಷ 14 ಸೆಕೆಂಡ್‌ಗಳ ವಿಡಿಯೊದಲ್ಲಿ ಪಾಟೀಲ, ‘8-9 ತಿಂಗಳು ಕೆಲ ರಾಜಕೀಯ ಮುಖಂಡರು ಕುತಂತ್ರದಿಂದ ನನ್ನನ್ನು ಹಾಗೂ ನನ್ನ ಸಹೋದರ ಮಹಾಂತೇಶ ಪಾಟೀಲ ಅವರನ್ನು ಪಿಎಸ್‌ಐ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಸಿಲುಕಿಸಿದ್ದಾರೆ.

ಸಮಾಜ ಸೇವೆ, ಚುನಾವಣಾ ಸ್ಪರ್ಧೆಗೆ ಬರಬಹುದು ಎಂಬ ಭಯದಿಂದ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ ಎಂದು ಹೇಳಿದ್ದಾನೆ.

‘ಈಗ ಅಫಜಲಪುರ ಕ್ಷೇತ್ರದ ಜನರು ನನಗೆ ಅವಕಾಶ ಮಾಡಿಕೊಟ್ಟರೆ, ಅವರು ಬಯಸಿದರೆ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ’ ಎಂದು ವಿವರಿಸಿದರು.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ