Breaking News

ಬೆಳಗಾವಿ: ಗೋ ಶಾಲೆಗೆ ಭೂಮಿಪೂಜೆ

Spread the love

ಬೆಳಗಾವಿ: ‘ಗೋಗಳ‎ ರಕ್ಷಣೆ ಹಾಗೂ ಪಾಲನೆ ಮಾಡುವುದು‎ ಪುಣ್ಯದ‎ ಕೆಲಸ. ಇದಕ್ಕಾಗ ಗೋ ಶಾಲೆ ತೆರೆದ ಆಸರೆ ಫೌಂಡೇಷನ್ ಕಾರ್ಯ‎ ಶ್ಲಾಘನೀಯ ಈ‎ ಕಾರ್ಯಕ್ಕೆ ಬೇಕಾದ‎ ಸಹಾಯ, ಸಹಕಾರ ಒದಗಿಸಲು ಸದಾ‎ ಸಿದ್ಧ’ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.

 

ಇಲ್ಲಿನ ಆಸರೆ ಫೌಂಡೇಷನ್ ವತಿಯಿಂದ ತಾಲ್ಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ತೆರೆದ ಗೋಶಾಲೆಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಚಲನ‎ಚಿತ್ರ ನಟ‎, ನಿರ್ಮಾಪಕ ಅಕ್ಷಯ್ ಚಂದ್ರಶೇಖರ್‎ ಮಾತನಾಡಿದರು. ಫೌಂಡೇಷನ್‌ ಅಧ್ಯಕ್ಷ ಆಕಾಶ ಚಂದ್ರಶೇಖರ ಸ್ವಾಗತಿಸಿದರು. ಉಪಾಧ್ಯಕ್ಷ ರಾಜೇಂದ್ರ‎ ಪಾಟೀಲ್ ಪ್ರಾಸ್ತಾವಿಕ‎ ನುಡಿಗಳನ್ನಾಡಿದರು. ಗ್ರಾಮ ಪಂಚಾಯಿತಿ‎ ಸದಸ್ಯ ಸುರೇಶ ಕಂಬಿ‎ ಹಾಗೂ ಮುಖಂಡರು‎ ಇದ್ದರು.‎ ಸಂಗೀತ‎ ನಿರ್ದೇಶಕ ಗಗನದೀಪ‎ ಪ್ರಾರ್ಥನೆ‎ ಮಾಡಿದರು. ಮುಕ್ತಿಮಠದ‎ ಸ್ವಾಮೀಜಿ ಆಶೀರ್ವದಿಸಿದರು. ಸಾಹಿತಿ ಆಶಾ ಯಮಕನಮರಡಿ ಕಾರ್ಯಕ್ರಮ ನಿರೂಪಣೆ‎ ಮಾಡಿದರು.


Spread the love

About Laxminews 24x7

Check Also

ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ವಿರೋಧ

Spread the love ಬೆಳಗಾವಿ: ‘ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನ ಪರಿಸರಕ್ಕೆ ಮಾರಕವಾಗಲಿದೆ. ಇದರ ಬಗ್ಗೆ ಮಹದಾಯಿ ಜಲವಿವಾದ ನ್ಯಾಯಾಧಿಕರಣ ನೀಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ