ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …