ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.
Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …