Breaking News

ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Spread the love

ಕೋಲಾರ : ಲಂಚ ಸ್ವೀಕರಿಸುತ್ತಿದ್ದ ಮುಳಬಾಗಿಲು ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನ ಪಂಚಾಯತ್ ರಾಜ್ ವಿಭಾಗದ ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಾಲಾ ಕಟ್ಟದ ಗುತ್ತಿಗೆ ಕಾಮಗಾರಿಗೆ 3 ಲಕ್ಷ ಹಣ ಬಿಡುಗಡೆಗೆ 5 % ಕಮಿಷನ್ ಗೆ ಸಹಾಯಕ ಎಂಜಿನಿಯರ್ ರವೀಂದ್ರ ಕುಮಾರ್ ಬೇಡಿಕೆಯೊಡ್ಡಿದ್ದರು. ಗುತ್ತಿಗೆದಾರ ನಾರಾಯಣ ಸ್ವಾಮಿ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ