Breaking News

ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Spread the love

ಕೋಲಾರ : ಲಂಚ ಸ್ವೀಕರಿಸುತ್ತಿದ್ದ ಮುಳಬಾಗಿಲು ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನ ಪಂಚಾಯತ್ ರಾಜ್ ವಿಭಾಗದ ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಾಲಾ ಕಟ್ಟದ ಗುತ್ತಿಗೆ ಕಾಮಗಾರಿಗೆ 3 ಲಕ್ಷ ಹಣ ಬಿಡುಗಡೆಗೆ 5 % ಕಮಿಷನ್ ಗೆ ಸಹಾಯಕ ಎಂಜಿನಿಯರ್ ರವೀಂದ್ರ ಕುಮಾರ್ ಬೇಡಿಕೆಯೊಡ್ಡಿದ್ದರು. ಗುತ್ತಿಗೆದಾರ ನಾರಾಯಣ ಸ್ವಾಮಿ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ