Breaking News
Home / ರಾಜಕೀಯ / ದುಷ್ಕರ್ಮಿಗಳಿಂದ ಬೆಂಕಿ; 7ಎಕರೆಯಲ್ಲಿ ಬೆಳೆದಿದ್ದ ಜೋಳದ ರಾಶಿ ಭಸ್ಮ

ದುಷ್ಕರ್ಮಿಗಳಿಂದ ಬೆಂಕಿ; 7ಎಕರೆಯಲ್ಲಿ ಬೆಳೆದಿದ್ದ ಜೋಳದ ರಾಶಿ ಭಸ್ಮ

Spread the love

ಮಾನ್ವಿ :ತಾಲೂಕಿನ ಖರಾಬದಿನ್ನಿ ಗ್ರಾಮದ ಹನುಮಂತಮ್ಮ ಗಂಡ ಅಮರಗುಂಡಪ್ಪ ಎಂಬ ರೈತರಿಗೆ ಸೇರಿದ 7ಎಕರೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಅವಘಡದಿಂದ 7 ಎಕರೆಯಲ್ಲಿ ಬೆಳೆದಿದ್ದ ನಾಲ್ಕೂವರೆ ಲಕ್ಷ ರೂ.ಮೌಲ್ಯದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸುವಷ್ಟರಲ್ಲಿ ಜೋಳದ ತೆನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ