Breaking News

20 ಎಕರೆ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿ

Spread the love

ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ

ಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,
ಇವರು ತಮ್ಮ ಹೊಲದಲ್ಲಿನ ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ ಇವತ್ತು ಅಪರಾಹ್ನ 12 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ಮೊದಲು ಒಂದು ಮೂಲೆಯಲ್ಲಿ ಹತ್ತಿದ ಬೆಂಕಿ ಬಿಸಿಲಿನ ತಾಪದಿಂದ ಅದು ಸುತ್ತಮುತ್ತಲಿನ ಹೊಲದಲ್ಲಿ ಕಬ್ಬಿಗೆ ಆವರಿಸಿಕೊಂಡಿದೆ,

ಬೆಂಕಿ ನಿಂದಿಸಲು ಸ್ಥಳಿಯರು ಹರಸಾಹಸ ಪಟ್ಟರು ಸಹ ಯಾವುದೆ ಪ್ರಯೋಜನವಾಗಿಲ್ಲ ಇದನ್ನು ನೋಡಿ ಕಬ್ಬು ಬೆಳೆದ ರೈತರ ಅಕ್ರಂದನ ಮುಗಿಲು‌ ಮುಟ್ಟುವಂತಿತ್ತು


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ