Breaking News
Home / ರಾಜಕೀಯ / 20 ಎಕರೆ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿ

20 ಎಕರೆ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿ

Spread the love

ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ

ಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,
ಇವರು ತಮ್ಮ ಹೊಲದಲ್ಲಿನ ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ ಇವತ್ತು ಅಪರಾಹ್ನ 12 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ಮೊದಲು ಒಂದು ಮೂಲೆಯಲ್ಲಿ ಹತ್ತಿದ ಬೆಂಕಿ ಬಿಸಿಲಿನ ತಾಪದಿಂದ ಅದು ಸುತ್ತಮುತ್ತಲಿನ ಹೊಲದಲ್ಲಿ ಕಬ್ಬಿಗೆ ಆವರಿಸಿಕೊಂಡಿದೆ,

ಬೆಂಕಿ ನಿಂದಿಸಲು ಸ್ಥಳಿಯರು ಹರಸಾಹಸ ಪಟ್ಟರು ಸಹ ಯಾವುದೆ ಪ್ರಯೋಜನವಾಗಿಲ್ಲ ಇದನ್ನು ನೋಡಿ ಕಬ್ಬು ಬೆಳೆದ ರೈತರ ಅಕ್ರಂದನ ಮುಗಿಲು‌ ಮುಟ್ಟುವಂತಿತ್ತು


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ