Breaking News

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

Spread the love

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ.

ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ