Breaking News

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

Spread the love

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ.

ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ