Breaking News

ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಸ್ಥಳದಲ್ಲಿಯೇಸಾವನ್ನಪ್ಪಿದ ಮಹಿಳೆ

Spread the love

ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಹೊಡೆದು ಮಹಿಳೆಯೋರ್ವಳ ಮೇಲೆ ಹರಿದು ಪರಿಣಾಮವಾಗಿ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ನಗರದ ನೂರಾನಿ ಮಾರ್ಕೆಟ್ ಬಳಿ ಇಂದು ಸಂಭವಿಸಿದೆ.

ಮಹಿಳೆಯ ತಲೆಯ ಮೇಲೆ ಹರಿದು ಛಿದ್ರ ಛಿದ್ರವಾಗಿದ್ದು, ಮಹಿಳೆಯ ಹೆಸರು‌ ತಿಳಿದು ಬಂದಿಲ್ಲ. ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯ ಜೊತೆಗೆ ಇದ್ದ ವ್ಯಕ್ತಿಯೋರ್ವನಿಗೆ ಗಂಭೀರವಾಗಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ