Breaking News

ಪರವಾನಿಗೆ ಪಡೆಯದೆ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು: ಸುಪ್ರೀಂ ಕೋರ್ಟ್

Spread the love

ಣಜಿ: ಆಯೋಗ ನೀಡಿರುವ ಡಿಪಿಆರ್ ಅನುಮೋದನೆಯನ್ನು ಹಿಂಪಡೆಯುವಂತೆ ಹಾಗೂ ಕೂಡಲೇ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದ್ದು,”ಅಗತ್ಯ ಪರವಾನಿಗೆ ಪಡೆಯದೆ ಕರ್ನಾಟಕ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು ಹಾಗೂ ಜಲ ಆಯೋಗವು ಡಿಪಿಆರ್ ಪ್ರತಿಯನ್ನು ಗೋವಾ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ತೀರ್ಪು ನೀಡಿದೆ.

 

ಕರ್ನಾಟಕಕ್ಕೆ ಕಳುಹಿಸಿದ ಶೋಕಾಸ್ ನೋಟಿಸ್ ಕುರಿತು ತೀರ್ಮಾನಿಸುವಂತೆ ಗೋವಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ