Breaking News

ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

Spread the love

ಸವದತ್ತಿ:  ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ.

ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ;

“ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ  ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ”

 

ಈ ಮಧ್ಯೆ ಗೋಕಾಕದಲ್ಲಿ ಅಪಹರಣಕ್ಕೊಳಗಾಗಿ ಕೊಲೆಯಾದ ಉದ್ಯಮಿಯ ಶವ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ

Spread the love ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ