Breaking News

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವು…………..

Spread the love

ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ.

ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೋರಗಾಂವ ವೃತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದ ಪ್ರಿಯಾಂಕ ಸತೀಶ್ ಜಾರಕಿಹೊಳಿ

Spread the love ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ‌ ವಿಧಾನಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ