Breaking News

ಸರ್ಕಾರಿ ನೌಕರರು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ

Spread the love

ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ.

 

ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಹಳೆ ಪಿಂಚಣಿ ಸೇರಿದಂತೆ ನಮ್ಮ ಹಲವು ಮನವಿಗಳನ್ನು ಆಲಿಸಿ ಕೂಡಲೇ ಜಾರಿ ಮಾಡಬೇಕು ಅಂತ ಒತ್ತಾಯಿಸಿದ್ದು, ಇವುಗಳನ್ನು ಸರ್ಕಾರ ಮಾರ್ಚ್‌ 1 ರ ಒಳಗೆ ತೀರ್ಮಾನ ಪ್ರಕಟಿಸದೇ ಇದ್ದಲ್ಲಿ ಅನಿರ್ಧಿಷ್ಟಾವಧಿಯ ಈ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಅಂಥ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ