Breaking News

ಭಾರತದಲ್ಲೂ ಶೀಘ್ರದಲ್ಲೇ ಭಾರಿ ಭೂಕಂಪ ಸಾಧ್ಯತೆ!; ತಜ್ಞರ ಎಚ್ಚರಿಕೆ

Spread the love

ವದೆಹಲಿ: ಕಳೆದ ಎರಡು ಮೂರು ವಾರಗಳಲ್ಲಿ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಭೀಕರ ಸರಣಿ ಭೂಕಂಪದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಭಾರಿ ಆಸ್ತಿ-ಪಾಸ್ತಿ ಹಾನಿಗೀಡಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದರ ನಡುವೆ ಭಾರತದಲ್ಲೂ ಸದ್ಯದಲ್ಲೇ ಭಾರಿ ಭೂಕಂಪ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ನ್ಯಾಷನಲ್​ ಜಿಯೋಫಿಸಿಕಲ್ ರಿಸರ್ಚ್​ ಇನ್​ಸ್ಟಿಟ್ಯೂಟ್​(ಎನ್​ಜಿಆರ್​​ಐ) ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಹಿಮಾಲಯ ಭಾಗದಲ್ಲಿ ಭೂಕಂಪ ಆಗುವ ಸಾಧ್ಯತೆಗಳಿದ್ದು, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭೂಕಂಪನ ಆಗಬಹುದು ಎಂದು ಎನ್​ಜಿಆರ್​ಐ ಮುಖ್ಯ ವಿಜ್ಞಾನಿ ಡಾ.ಎನ್​. ಪೂರ್ಣಚಂದ್ರ ರಾವ್ ಈ ಮುನ್ನೆಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ