Breaking News

ರೈಲಿಗೆ ತಲೆಕೊಟ್ಟ ಅನುದಾನಿತ ಶಾಲಾ ಶಿಕ್ಷಕ..!

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ.

ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

.ಪ್ರತಿಭಟನೆ ನಡುವೆಯೇ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟ ಅನುದಾನಿತ ಶಾಲಾ ಶಿಕ್ಷಕ!

ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಈ ಘಟನೆ ಬುಧುವಾರ ಮಧ್ಯರಾತ್ರಿ ನಡೆದಿದ್ದು, ನಿನ್ನೆ ತಡ ರಾತ್ರಿ ಮೃತರ ಊರಿಗೆ ಮೃತದೇಹ ರವಾನೆ ಮಾಡಲಾಗಿದೆ


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ