ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …