ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …