ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …