Breaking News

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

Spread the love

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ,

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.

 

5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ