Breaking News

ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ!

Spread the love

ರಾಣೆಬೆನ್ನೂರು: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ.

ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ.

 

ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ