Breaking News
Home / ರಾಜಕೀಯ / ಮಕ್ಕಳೋಂದಿಗೆ ಬಿಸಿಯೂಟ ಸವಿದು ಸರಳತೆ ಮೆರೆದ ಅಥಣಿ ಶಾಸಕ

ಮಕ್ಕಳೋಂದಿಗೆ ಬಿಸಿಯೂಟ ಸವಿದು ಸರಳತೆ ಮೆರೆದ ಅಥಣಿ ಶಾಸಕ

Spread the love

ಶಾಸಕರೆಂದರೆ ಸಾಮಾನ್ಯವಾಗಿ ನಾವು ತಮ್ಮದೇಯಾದ ದವಲತ್ತು ಹಾಗೂ ವರ್ಚಸ್ಸು ಇರುವವರನ್ನು ನಾವೇಲ್ಲ ನೋಡಿದ್ದೇವೆ ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರು ಶಾಲೆಯಲ್ಲಿ ಚಿಕ್ಕ ಮಕ್ಕಳೋಂದಿಗೆ ಬಿಸಿಯೂಟ ಸವಿದೂರ ಮೂಲಕ ಸರಳತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

ಹೌದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ತಾಲೂಕಿನ ತಂಗಡಿ ಗ್ರಾಮದಲ್ಲಿರುವ ಕನ್ನಡ ಶಾಲೆಯಲ್ಲಿ 24 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ಮಕ್ಕಳೊಂದಿಗೆ ಬಿಸಿ ಊಟ ಸವಿಸುವುದರ ಮೂಲಕ ಜನರ ಗಮನ ಸೆಳೆದಿದ್ದು

ಅಥಣಿ ಮತಕ್ಷೇತ್ರಕ್ಕ ಇಂತಹ ಸರಳತೆಯುಳ್ಳ ಶಾಸಕರು ಸಿಕ್ಕಿದ್ದು ನಮ್ಮ ಪುಣ್ಯ ಎಂದು ಜನರು ಮಾತನಾಡಿ ಕೋಳ್ಳುತ್ತಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ