Breaking News

ಸಿದ್ದರಾಮಯ್ಯ, ಸಚಿವರಿಗೆ ತಟ್ಟಿದ ನೀತಿ ಸಂಹಿತೆ ಬಿಸಿ*

Spread the love

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರಿನಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದರು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಸಿದ್ದರಾಮಯ್ಯ ತೆರಳಿದ್ದಾರೆ.

ಈ ನಡುವೆ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಕೂಡ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ್ದು, ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ