Breaking News
Home / ರಾಜಕೀಯ / ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ಐಟಿ ದಾಳಿ

ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ಐಟಿ ದಾಳಿ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕಾಂಗ್ರೆಸ್ ಮುಖಂಡನ ಒಡೆತನದ ಸೊಸೈಟಿ, ಬ್ಯಾಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೈಲಹೊಂಗಲ ಕಾಂಗ್ರೆಸ್ ಮುಖಂಡ ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿರುವ ಹಣ, ಚಿನ್ನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಾಧುನವರ್ 2019 ರ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ