Breaking News

ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ

Spread the love

ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ