Breaking News

ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ

Spread the love

ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ