Breaking News

ನ್ಯಾಯಯುತ ಚುನಾವಣೆ ನಡೆಯುವುದು ಅನುಮಾನ ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ.

ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ.

 

 

ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ