Breaking News
Home / Uncategorized / ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

Spread the love

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.

 

ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ