Breaking News

ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

Spread the love

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.

 

ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು


Spread the love

About Laxminews 24x7

Check Also

ಅಕ್ರಮ ಸಂಬಂಧ : ಮಹಿಳೆಯನ್ನು ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ…

Spread the loveಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಆಘಾತಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ