Breaking News

ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ

Spread the love

ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.

 

ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ ಅವರಿಗೆ ಟಿಕೆಟ್ ಫೈನಲ್ ಆಗಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ