Breaking News

ಮಾರಿಕಾಂಬಾ ದೇವಾಲಯದಲ್ಲಿ ಬಿ ಫಾರಂ ಅರ್ಪಿಸಿ ಪೂಜೆ ಸಲ್ಲಿಸಿದ

Spread the love

ಶಿರಸಿ: ಮಾಜಿ ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ಬಿ ಫಾರಂಗಳನ್ನು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ‌ ಮಾಡಿಸಿದ ಘಟನೆ ಬುಧವಾರ ನಡೆಯಿತು.

ಬುಧವಾರ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಜೆಡಿಎಸ್ ರ‍್ಯಾಲಿಗೆ ಚಾಲನೆ ಕೊಡುವ ಮೊದಲು ದೇವಿ ದರ್ಶನ ಪಡೆದು ಬಿ ಫಾರಂ ಪೂಜೆ ಸಲ್ಲಿಸಿದರು‌.

 

ಬಳಿಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಜೆಡಿಎಸ್ ಕಾರ್ಯಕರ್ತರು 50 ಅಡಿಗೂ ಎತ್ತರದ ಅನಾನಸ್ ಹಾರವನ್ನು ಕ್ರೇನ್ ಮೂಲಕ ಮಾಜಿ ಸಿಎಂಗೆ ಹಾಕಿಸಿದರು.

ಇದಕ್ಕೂ‌ ಮೊದಲು ಹೆಲಿಪ್ಯಾಡ್ ನಲ್ಲಿ ಬಂದಿಳಿದ ಕುಮಾರಸ್ವಾಮಿ ‌ಅವರ ನೋಡಲು ಬಂದ ಪ್ರಮುಖರ ಜೇಬಿಗೆ ಚೋರನೋರ್ವ ಕತ್ತರಿ ಹಾಕಿ ಪೊಲೀಸರ ಅತಿಥಿಯಾದ ಘಟನೆ ಕೂಡ ನಡೆಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ