Breaking News
Home / ರಾಜಕೀಯ / ಅರವಿಂದ ಪಾಟೀಲ ಮುಂದಿನ ನಡೆ ಶುಕ್ರವಾರ

ಅರವಿಂದ ಪಾಟೀಲ ಮುಂದಿನ ನಡೆ ಶುಕ್ರವಾರ

Spread the love

ಖಾನಾಪುರ: ಕ್ಷೇತ್ರದ ಸಹಕಾರ ಮತ್ತು ರಾಜಕೀಯ ರಂಗದ ಪರಿಣಿತರೊಂದಿಗೆ ಚರ್ಚಿಸಿದ ಬಳಿಕ ಸಂವಿಧಾನ ಶಿಲ್ಪಿಯ ಜಯಂತಿಯಂದು (ಏ.14) ತಮ್ಮ ಮುಂದಿನ ರಾಜಕೀಯ ನಡೆಯ ನಿರ್ಥಾರವನ್ನು ಪ್ರಕಟಿಸುವುದಾಗಿ ಮಾಜಿ ಶಾಸಕ ಅರವಿಂದ ಪಾಟೀಲ ಹೇಳಿದರು.

ಬುಧವಾರ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ತಮಗೆ ಟಿಕೆಟ್ ನೀಡದ್ದರಿಂದ ನಿರಾಸೆಯಾಗಿದೆ. ಇದರಿಂದ ಮನನೊಂದ ತಾವು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಬೆಂಬಲಿಗರ ಹಾಗೂ ಅನುಯಾಯಿಗಳ ಅಭಿಪ್ರಾಯ ಸಂಗ್ರಹಿಸಲಿದ್ದು, ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಮುಂದಿನ ಯೋಜನೆ ರೂಪಿಸುವುದಾಗಿ ಘೋಷಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ