Breaking News

ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲು

Spread the love

ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ಘಟನೆ

 

ಮೃತ ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರೆಂಬ ಮಾಹಿತಿ

ಮೃತ ಯುವಕರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ

ಬಾರ್ ರಜೆ ಇದ್ದಿದ್ದರಿಂದ ಈಜಲು ಹೋಗಿದ್ದ ಯುವಕರು,

ಮೃತ ಯುವಕರ ಹೆಸರು ಇನ್ನೂ ತಿಳಿದು ಬಂದಿಲ್ಲ,

ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ,


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ