Breaking News

ಸಿಎಂ ರೇಸ್ ನಲ್ಲಿದ್ದವರಿಗೆ ಟಿಕೆಟ್ ಸಿಗದಂತೆ ಮಾಡಿದ್ದು ಜೋಶಿ :ಯು.ಟಿ.ಖಾದರ್,

Spread the love

ಮಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣ ಅಕಣ ರಂಗೇರಿದೆ. ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರವಾಗಿ ಮಾತನಾಡಿರುವ ಪರಿಷತ್ ಉಪನಾಅಕ ಯು.ಟಿ.ಖಾದರ್, ಹಿಂದೆಲ್ಲ ಬಿಜೆಪಿಯಲ್ಲಿ ಮೂರು ಬಾಗಿಲಿತ್ತು, ಈಗ 25 ಬಾಗಿಲುಗಳಾಗಿವೆ ಎಂದು ಟಾಂಗ್ ನೀಡಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಈಬಾರಿ ಟಿಕೆಟ್ ಘೋಷಣೆಯಲ್ಲಿಯೇ ಎಲ್ಲವೂ ಗೊತ್ತಾಗುತ್ತದೆ. ಯಾರೆಲ್ಲ ಮುಖ್ಯಮಂತ್ರಿ ರೇಸ್ ನಲ್ಲಿದ್ದರು, ಅವರೆಲ್ಲರಿಗೂ ಟೆಕೆಟ್ ಸಿಗದಂತೆ ಪ್ರಹ್ಲಾದ್ ಜೋಶಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಯಾರೂ ಮುಖ್ಯಮಂತ್ರಿ ರೇಸ್ ಗೆ ಬರದಂತೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಕೆ.ಎಸ್.ಈಸ್ವರಪ್ಪ, ಜಗದೀಶ್ ಶೆಟ್ಟರ್ ಸೇರಿ ಬಿಜೆಪಿ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪಲು ಜೋಶಿ ಕಾರಣ ಎಂದಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ