Breaking News

ಸೇತುವೆಗೆ ಡಿಕ್ಕಿ ಹೊಡೆದ ಬೊಲೆರೊ ವಾಹನ; ಒಂದೇ ಕುಟುಂಬದ ಮೂವರ ಸಾವು

Spread the love

ಬಾಗಲಕೋಟೆ: ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ೊಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ತಾವರಗೇರಿಯ ಶಾಮಿದ್ ಸಾಬ್ ಕಿಡ್ದೂರನಾಯಕ, ಮೌಲಾಸಾಬ್ ಕಿಡ್ದೂರನಾಯಕ ಹಾಗೂ ಇಮಾಂಬಿ ಕಿಡ್ದೂರನಾಯಕ ಮೃತಪಟ್ಟವರು. ಈ ಪೈಕಿ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಉಸಿರು ಚೆಲ್ಲಿದ್ದಾರೆ.

ಇವರೆಲ್ಲ ಬೊಲೆರೊ ವಾಹನದಲ್ಲಿ ವಿಜಯಪುರದಿಂದ ತಾವರಗೇರಿಯ ಪ್ರಾರ್ಥನಾ ಮಂದಿರವೊಂದಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಈ ಕುರಿತು ಇಳಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ