Home / ರಾಜಕೀಯ / ಅಥಣಿಯಲ್ಲಿ ಯುವಕನ ಬರ್ಬರವಾಗಿ ಹತ್ಯ

ಅಥಣಿಯಲ್ಲಿ ಯುವಕನ ಬರ್ಬರವಾಗಿ ಹತ್ಯ

Spread the love

ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ.

ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ.

ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ.

ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ