Breaking News

ರಂಜಾನ್ ಪ್ರಯುಕ್ತ ಮಂತ್ರಾಲಯ ರಾಯರ ದರ್ಶನ ಪಡೆದ ಮುಸ್ಲಿಮರು

Spread the love

ರಾಯಚೂರು: ರಂಜಾನ್ ಹಬ್ಬದ ಪ್ರಯುಕ್ತ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದ ವಿವಿಧ ಗ್ರಾಮಗಳ ಮುಸ್ಲಿಮರು ಸಾಮೂಹಿಕವಾಗಿ ಶನಿವಾರ ರಾಯರ ದರ್ಶನ ಪಡೆದರು.

ರಾಯರ ದರ್ಶನದ ಬಳಿಕ ಮಠದ ಪ್ರಕಾರದಲ್ಲಿ ಕುಳಿತಿದ್ದ ಮುಸ್ಲಿಂ ಭಕ್ತರಿಗೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂತ್ರಾಕ್ಷತೆ ಹಾಗೂ ಪರಿಮಳ ಪ್ರಸಾದ ವಿತರಿಸಿದರು.

 

‘ಸಂವಿಧಾನದಲ್ಲಿ ನಂಬಿಕೆ ಹೊಂದಿ ನಿಮ್ಮ ಧರ್ಮ ಪಾಲನೆ ಮಾಡುವುದರ ಜೊತೆಯಲ್ಲಿಯೇ ಎಲ್ಲರೊಂದಿಗೆ ಒಂದಾಗಿ ಬಾಳಬೇಕು. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ’ ಎಂದು ಶ್ರೀಗಳು ಸಂದೇಶ ನೀಡಿದರು.


Spread the love

About Laxminews 24x7

Check Also

ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ

Spread the love ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ ಕರ್ನಾಟಕದಲ್ಲಿ ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ