Breaking News

B.S,Y, ವಿರುದ್ಧ ಘೋಷಣೆ ಕೂಗಿದಸವದಿ ಬೆಂಬಲಿಗರು

Spread the love

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ನಡೆದಿದೆ.

ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬೆಂಬಲಿಗರು ಯಡಿಯೂರಪ್ಪ ಮೋಸಗಾರ ಎಂದು ಧಿಕ್ಕಾರ ಕೂಗಿದ್ದಾರೆ.

ಯಡಿಯೂರಪ್ಪನವರು ಒಂದಲ್ಲ ಇನ್ನೂ ಹತ್ತು ಬಾರಿ ಅಥಣಿಗೆ ಬಂದರೂ ಲಕ್ಷ್ಮಣ ಸವದಿ ಗೆಲ್ಲುತ್ತಾರೆ. ಯಡಿಯೂರಪ್ಪ ಮೋಸಗಾರ ಎಂದು ಕಾಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ