Breaking News

ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬೆಳಗಾವಿ ಗ್ರಾಮೀಣದ ರೋಡ್ ಶೋ ಕೊನೇ ಕ್ಷಣದಲ್ಲಿ ರದ್ದಾಗಿದೆ.

ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾರಿಹಾಳ ಗ್ರಾಮದಲ್ಲಿ ನಿಗದಿಯಾಗಿದ್ದ ಕಿಚ್ಚ ಸುದೀಪ್ ರೋಡ್ ಶೋ ರದ್ದು ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಪರ ಕಿಚ್ಚ ಸುದೀಪ್ ತಾರಿಹಾಳದಲ್ಲಿ ಪ್ರಚಾರ ನಡೆಸಲಿದ್ದರು.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ