Breaking News

ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬೆಳಗಾವಿ ಗ್ರಾಮೀಣದ ರೋಡ್ ಶೋ ಕೊನೇ ಕ್ಷಣದಲ್ಲಿ ರದ್ದಾಗಿದೆ.

ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾರಿಹಾಳ ಗ್ರಾಮದಲ್ಲಿ ನಿಗದಿಯಾಗಿದ್ದ ಕಿಚ್ಚ ಸುದೀಪ್ ರೋಡ್ ಶೋ ರದ್ದು ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಪರ ಕಿಚ್ಚ ಸುದೀಪ್ ತಾರಿಹಾಳದಲ್ಲಿ ಪ್ರಚಾರ ನಡೆಸಲಿದ್ದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ