Breaking News

ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

Spread the love

ಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಘಟನೆ ನಡೆದಿದೆ.

ರಾಮು ರಾಠೋಡ್ (45) ಮೃತ. ಈತ ಬಿಜೆಪಿ ಕಾರ್ಯಕರ್ತನಾಗಿದ್ದ.

ರಾಮು ರಾಠೋಡ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಾಮು ಅವರು ಸಲಗರ ಬಸಂತಪುರ ತಾಂಡಾ ನಿನಾಸಿಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದರು. ನಿನ್ನೆ ಸಂಜೆವರಗೆ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.

 

ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲಾ. ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ನೇಣು ಹಾಕಿರೋ ಆರೋಪವನ್ನು ಕುಟುಂಬಸ್ಥರು ಮಾಡುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಪೂರ್ಣ ಸಂಗಾತಿ ಹುಡುಕಿಕೊಳ್ಳಿ – ನೋಂದಣಿ ಉಚಿತ!

 

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಪೂರ್ಣ ಸಂಗಾತಿ ಹುಡುಕಿಕೊಳ್ಳಿ – ನೋಂದಣಿ ಉಚಿತ!


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ