Breaking News

ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ………..

Spread the love

ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ.

ಶ್ರಮಿಕ್ ವಿಶೇಷ ರೈಲಿನ ಮೂಲಕ ಮಹಾರಾಷ್ಟ್ರದ ಸಿಂಧದುರ್ಗದಿಂದ ಒಟ್ಟು 1,590 ಕಾರ್ಮಿಕರು ಬೆಳಗಿನ ಜಾವ 4 ಗಂಟೆಗೆ ವಿಜಯಪುರಕ್ಕೆ ಬಂದಿಳಿಯಲಿದ್ದಾರೆ. ಜಿಲ್ಲೆಗೆ ಆಗಮಿಸುವ ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಕಾರ್ಮಿಕರನ್ನು ಅವರ ತಾಲೂಕುಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ರೈಲ್ವೇ ನಿಲ್ದಾಣದಿಂದಲೇ ಕಾರ್ಮಿಕರನ್ನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.


Spread the love

About Laxminews 24x7

Check Also

:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ‌*

Spread the love ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ