ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಸಿದ್ದರಾಮಯ್ಯ
Laxminews 24x7
ಮಾರ್ಚ್ 6, 2026
ರಾಜ್ಯ
112 Views
ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.